ನಗರದಲ್ಲಿ ಇಂದು ವಚನ ಶಿಬಿರ

ಡಾ. ಪಂಡಿತ್ ಪುಟ್ಟರಾಜ ಗವಾಯಿಗಳವರ ಸೇವಾ ಸಮಿತಿ, ಜಿಲ್ಲಾ ಮಹಿಳಾ ಘಟಕ, ವಚನಾಮೃತ ಬಳಗ ಇವರ ಸಹಯೋಗದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ  ವಿನೋಬನಗರದ ಶ್ರೀಮತಿ ಸರ್ವಮಂಗಳಮ್ಮ ಮಾಗನೂರು ಬಸಪ್ಪ ಪ್ರೌಢಶಾಲೆಯಲ್ಲಿ ವಚನ ಶಿಬಿರ, ಮಕ್ಕಳ ದಿನಾಚರಣೆ ಹಾಗೂ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.

ಸೌಮ್ಯ ಸತೀಶ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಎಂ. ಅಶೋಕ್, ಕೆ.ಬಿ.ಪಂಚಾಕ್ಷರಪ್ಪ, ಜಿ.ಎಸ್. ಉಜ್ಜಿನಪ್ಪ, ಪಿ.ಬಿ. ವಿನಾಯಕ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!