ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಇಂದು ಸಂಜೆ 6 ರಿಂದ 7 ರವರೆಗೆ ಟ್ರಸ್ಟ್ ಕಚೇರಿ ಸಭಾಂಗಣದಲ್ಲಿ ಚಿಂತನೆ ಮತ್ತು ಸಂವಾದ ನಡೆಯಲಿದೆ. ‘ಜಿದ್ದು ಕೃಷ್ಣಮೂರ್ತಿಯವರ ಜೀವನಾನಂದದ ಸೂತ್ರಗಳು’ ಕುರಿತು ಟ್ರಸ್ಟ್ ಸಂಸ್ಥಾಪಕ ಶಿವನಕೆರೆ ಬಸವಲಿಂಗಪ್ಪ ವಿಷಯ ಮಂಡಿಸಲಿದ್ದಾರೆ. ಪ್ರೊ.ಎಂ. ಬಸವರಾಜ್, ಎಸ್. ಗುರುಮೂರ್ತಿ, ಆರ್.ಆರ್. ಕುಸಗೂರು, ಮಲ್ಲಾಬಾದಿ ಬಸವರಾಜ್, ಆವರಗೆರೆ ರುದ್ರಮುನಿ, ಕಲೀಂ ಬಾಷಾ ಮತ್ತಿತರರು ಭಾಗವಹಿಸಲಿದ್ದಾರೆ.
July 4, 2024