ನಗರದಲ್ಲಿಂದು ಕಾಂಗ್ರೆಸ್‌ನಿಂದ ಕನಕದಾಸ ಜಯಂತೋತ್ಸವ

 ಜಿಲ್ಲಾ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ  ಕನಕದಾಸ ಜಯಂತೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

error: Content is protected !!