ನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಇಂದು ಕಾರ್ತಿಕೋತ್ಸವ

ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿರುವ ಶ್ರೀ ವರಸಿದ್ಧಿವಿನಾಯಕ ದೇವಸ್ಥಾನದಲ್ಲಿ ಇಂದು ಸಂಜೆ 7 ಗಂಟೆಗೆ ಸಂಕಷ್ಟಿ ಹಾಗೂ ಕಾರ್ತಿಕೋತ್ಸವ ನಡೆಯಲಿದ್ದು, ದೇವಸ್ಥಾನ ಟ್ರಸ್ಟ್‌ನ ಗೌರವಾಧ್ಯಕ್ಷರೂ ಆದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ದೀಪ ಹಚ್ಚುವುದರ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಟ್ರಸ್ಟಿ ಜಂಬಿಗಿ ರಾಧೇಶ್‌ ತಿಳಿಸಿದ್ದಾರೆ.

error: Content is protected !!