ನಗರದಲ್ಲಿ ಇಂದು ಸೂಲಿಬೆಲೆ ಉಪನ್ಯಾಸ

ನಮೋ ಬ್ರಿಗೇಡ್ ದಾವಣಗೆರೆ ವತಿಯಿಂದ ಉಪನ್ಯಾಸ ಹಮ್ಮಿಕೊಳ್ಳಲಾಗಿದ್ದು, ‘ಇನ್ನೂ ಮಲಗಿದರೆ, ಏಳುವಾಗ ಭಾರತ ವಿರುವುದಿಲ್ಲ!’ ಎಂಬ ಶೀರ್ಷಿಕೆಯಡಿ ಚಿಂತಕ ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಲಿದ್ದಾರೆ. ಇಂದು ಮತ್ತು ನಾಳೆ ಸಂಜೆ 6-15 ರಿಂದ 8 ರವರೆಗೆ ದಾವಣಗೆರೆ – ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾ ಗಿದೆ. 

error: Content is protected !!