ಹರಪನಹಳ್ಳಿಯಲ್ಲಿ ಇಂದು ಮೂಲ ಬಿಜೆಪಿ ಕಾರ್ಯಕರ್ತರ ಸಭೆ

ಹರಪನಹಳ್ಳಿ ತಾಲ್ಲೂಕಿನ ಬಿಜೆಪಿಯ ಮೂಲ ಕಾರ್ಯಕರ್ತರ ಸಭೆಯನ್ನು ಪ್ರವಾಸಿ ಮಂದಿರದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ. ಸಭೆಯಲ್ಲಿ ತಾಲ್ಲೂಕು ಸಮಿತಿ ರಚಿಸಲಾಗುವುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್‌.ಎಸ್‌. ಲಿಂಗರಾಜು ತಿಳಿಸಿದ್ದಾರೆ.

error: Content is protected !!