ಎಲೆಬೇತೂರಿನಲ್ಲಿ ಇಂದು ಕಾರ್ತಿಕ

ಎಲೆಬೇತೂರಿನಲ್ಲಿ ಇಂದು ಕಾರ್ತಿಕ

ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಆಂಜ ನೇಯ ಸ್ವಾಮಿ ಕಾರ್ತಿಕೋತ್ಸವವು  ಇಂದು ನಡೆಯಲಿದೆ. ಬೆಳಿಗ್ಗೆ ಶ್ರೀ ಆಂಜನೇಯ ಸ್ವಾಮಿ ಹಾಗೂ ಈಶ್ವರ-ಬಸವಣ್ಣ ದೇವರಿಗೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಬಿಲ್ವಾರ್ಚನೆ ಹಾಗೂ ಮಂಗಳಾರತಿ ನಡೆಯಲಿದೆ. ಸಂಜೆ 6.30ಕ್ಕೆ ಕಾರ್ತಿಕ ಹಚ್ಚುವುದು, ಮಹಾಮಂಗಳಾರತಿ ಹಾಗೂ ಫಳ್ಹಾರ ವಿನಿಯೋಗ ನಡೆಯಲಿದೆ.

error: Content is protected !!