ಚಿಗಟೇರಿಯಲ್ಲಿ ಇಂದು ಕಡೇ ಕಾರ್ತಿಕ

ಚಿಗಟೇರಿಯಲ್ಲಿ ಇಂದು ಕಡೇ ಕಾರ್ತಿಕ

ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಇಂದು ಸಂಜೆ ಶ್ರೀ ಶಿವನಾರದಮುನಿ ಸ್ವಾಮಿಯ ಕಡೇ ಕಾರ್ತಿಕೋತ್ಸವ ನಡೆಯಲಿದೆ.

ಕಾರ್ತಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ಸ್ವಾಮಿಗೆ ಪೂಜಾ ವಿಧಿ-ವಿಧಾನಗಳು ಜರುಗ ಲಿದ್ದು, ನಂತರ ವಿಜೃಂಭಣೆಯ ಕಾರ್ತಿಕ ದೀಪೋತ್ಸವ ಏರ್ಪಾಡಾಗಿದೆ. ಸರ್ವ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಸ್ವಾಮಿಯ ಕೃಪಾಶೀರ್ವಾದ ಪಡೆಯುವಂತೆ ಶ್ರೀ ನಾರದಮುನಿ ಸೇವಾ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಹಿರಿಯ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ ಕೋರಿದ್ದಾರೆ.

error: Content is protected !!