ಸುದ್ದಿ ಸಂಗ್ರಹಎಸ್ಸೆಸ್, ಎಸ್ಸೆಸ್ಸೆಂ ಸಂತಾಪDecember 9, 2023December 9, 2023By Janathavani0 ದಾವಣಗೆರೆ, ಡಿ. 8 – ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ಕೆ. ದಿನೇಶ್ ಶೆಟ್ಟಿ ಸಂತಾಪ ಪಡಿಸಿದ್ದಾರೆ. ದಾವಣಗೆರೆ