ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿಂದು

ಬಾಡಾ ಕ್ರಾಸ್‌ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ  ಇಂದು ಕಾರ್ತಿಕೋತ್ಸವ ಏರ್ಪಡಿಸಲಾಗಿದೆ.  ಶ್ರೀ ಗುರು ಪಂಚಾಕ್ಷರಿ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ಹಾಗೂ ಸಿಬ್ಬಂದಿ ವರ್ಗ, ಸರ್ವ ಸಮಾಜದ ಭಕ್ತರು ಆಗಮಿಸಬೇಕಾಗಿ ಸಮಿತಿಯ ಕಾರ್ಯದರ್ಶಿ ಕರಿಬಸಪ್ಪ ಕೋರಿದ್ದಾರೆ.

error: Content is protected !!