ದಾವಣಗೆರೆ,ಡಿ.14- ತಾಲ್ಲೂಕಿನ ಕಡ್ಲೇಬಾಳ್ನಲ್ಲಿರುವ ಶ್ರೀ ಕ್ಷೇತ್ರ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇದೇ ದಿನಾಂಕ 18ರ ಸೋಮವಾರ ಬೆಳಿಗ್ಗೆ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಪೂಜೆ, ಆಶ್ಲೇಷ ಬಲಿ ಪೂಜೆ, ಸುಬ್ರಹ್ಮಣ್ಯ ಮೂಲ ಮಂತ್ರ, ಹೋಮ ಹಾಗೂ ಸ್ವಾಮಿಯ ರಥೋತ್ಸವ ಸೇವಾ ನಡೆಯುತ್ತದೆ. ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ ಇರುತ್ತದೆ.
18 ರಂದು ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿಗೆ ಪಂಚಾಮೃತ ಅಭಿಷೇಕ, ರಥೋತ್ಸವ
![22 nagasubrahmanya 15.12.2023 18 ರಂದು ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿಗೆ ಪಂಚಾಮೃತ ಅಭಿಷೇಕ, ರಥೋತ್ಸವ](https://janathavani.com/wp-content/uploads/2023/12/22-nagasubrahmanya-15.12.2023.jpg)