ದಾವಣಗೆರೆ, ಡಿ. 14- ನಗರ ಸಮೀಪದ ಬಾಡಾ ಕ್ರಾಸ್ನಲ್ಲಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ನಿನ್ನೆ ಏರ್ಪಾಡಾಗಿದ್ದ ಕಾರ್ತೀಕೋತ್ಸವವು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಗುರು ಪಂಚಾಕ್ಷರಿ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ಹಾಗೂ ಸಿಬ್ಬಂದಿ ವರ್ಗ, ಸರ್ವ ಸಮಾಜದ ಭಕ್ತರು ಆಗಮಿಸಿದ್ದರು ಎಂದು ಕಾರ್ಯದರ್ಶಿ ಕರಿಬಸಪ್ಪ ತಿಳಿಸಿದ್ದಾರೆ.
ವೀರೇಶ್ವರ ಪುಣ್ಯಾಶ್ರಮದಲ್ಲಿ ಕಾರ್ತಿಕೋತ್ಸವ
![35 punyashrama karthika 15.12.2023 ವೀರೇಶ್ವರ ಪುಣ್ಯಾಶ್ರಮದಲ್ಲಿ ಕಾರ್ತಿಕೋತ್ಸವ](https://janathavani.com/wp-content/uploads/2023/12/35-punyashrama-karthika-15.12.2023-860x484.jpg)