ಸಾಲಕಟ್ಟೆಯಲ್ಲಿ ಇಂದು ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ

ಮಲೇಬೆನ್ನೂರು ಸಮೀಪದ ಸಾಲಕಟ್ಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆ.ಬೇವಿನಹಳ್ಳಿ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು ಹಾಗೂ ಶ್ರೀ ಈಶ್ವರ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಸಮಿತಿ ಸಾಲಕಟ್ಟೆ ಇವರುಗಳ ವತಿಯಿಂದ ಇಂದು ಬೆಳಿಗ್ಗೆ 7 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು 11 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಉದ್ಘಾಟನೆ : ಬಿ.ಪಿ.ಹರೀಶ್. ಉಪನ್ಯಾಸ : ಹೆಚ್.ಬಿ.ಮಂಜುನಾಥ್, ಅಧ್ಯಕ್ಷತೆ : ಎಂ.ಜಿ.ರಾಜಶೇಖರಪ್ಪ, ಮುಖ್ಯ ಅತಿಥಿಗಳು : ಶ್ರೀಮತಿ ಗೀತಾ, ಎಂ.ಲಕ್ಷ್ಮಣ, ಶ್ರೀಮತಿ ಜ್ಯೋತಿ ನಾಗರಾಜ್, ಹೆಚ್.ಎಸ್.ಶಿವಶಂಕರ್, ಎಸ್.ರಾಮಪ್ಪ, ನಂದಿಗಾವಿ ಶ್ರೀನಿವಾಸ್, ಜಿ.ಮಂಜುನಾಥ್ ಪಟೇಲ್ ಬಿ.ರಾಜಣ್ಣ, ಡಿ.ಎಂ.ಹಾಲಸ್ವಾಮಿ, ಕೆ.ಯೋಗಪ್ಪ.

error: Content is protected !!