ಆವರಗೊಳ್ಳದಲ್ಲಿ ಇಂದು ವೀರಭದ್ರೇಶ್ವರ ಕಾರ್ತಿಕ

ದಾವಣಗೆರೆ ಸಮೀಪದ ಶ್ರೀ ಕ್ಷೇತ್ರ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಮಹಾಸ್ವಾಮಿಯ ಕಡೇ ಕಾರ್ತಿಕೋತ್ಸವವು ಇಂದು ಜರುಗಲಿದೆ ಎಂದು ಶ್ರೀ ವೀರಭದ್ರೇಶ್ವರ ಮಹಾಸ್ವಾಮಿ ಸೇವಾ ಸಂಘದ ಅಧ್ಯಕ್ಷ ಬಿ.ಎಮ್. ಷಣ್ಮಖಯ್ಯ ತಿಳಿಸಿದ್ದಾರೆ.

error: Content is protected !!