ದಾವಣಗೆರೆ, ಡಿ. 26 – ನಗರದ ಎಂಸಿಸಿ `ಎ’ ಬ್ಲಾಕ್ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಶ್ರೀ ದತ್ತಾತ್ರೇಯ ಸ್ವಾಮಿ ಹಾಗೂ ಶ್ರೀ ಶಿರಡಿ ಸಾಯಿಬಾಬಾ ರವರಿಗೆ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಸೇವೆ ಹಾಗೂ ಪ್ರಸಾದ ಸೇವೆ ಏರ್ಪಡಿಸಲಾಗಿತ್ತು.
ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ
![shiradi - dattatreya ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜೆ](https://janathavani.com/wp-content/uploads/2023/12/shiradi-dattatreya-860x482.jpg)