ನಿಟುವಳ್ಳಿಯಲ್ಲಿ ಇಂದು ಕಲಾಯಾನ

ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ `ಕಲಾಯಾನ 2023-24′ ರಂಗಾಸಕ್ತಿಯ ಅನಾವರಣ ಕಾರ್ಯಕ್ರಮ ಇಂದು ಸಂಜೆ 5 ಗಂಟೆಗೆ ಶಾಲಾ ಆವರಣದಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ರೂರಲ್‌ ಡೆವಲಪ್‌ಮೆಂಟ್‌ ಅಂಡ್‌ ಪಂಚಾಯತ್‌ ರಾಜ್‌ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ವಿಷ್ಣುಕಾಂತ್‌ ಎಸ್‌. ಚಾಟ್ಪಲ್ಲಿ ಮತ್ತು ಲೋಕಾಯುಕ್ತ ಎಸ್ಪಿ ಎಂ.ಎಸ್‌. ಕೌಲಾಪುರೆ ಆಗಮಿಸುವರು.  ಜಯಣ್ಣ ಹೆಚ್‌. ಪ್ರಾಸ್ತಾವಿಕ ನುಡಿಗಳನ್ನಾಡುವರು.

error: Content is protected !!