ಬಸವನಾಳ್‌ನಲ್ಲಿ ಇಂದು ಮಹೇಶ್ವರ ಜಾತ್ರೆ

ದಾವಣಗೆರೆ ತಾಲ್ಲೂಕು ಬಸವನಾಳು ಗ್ರಾಮದ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಸಾದ ಸೇವೆ ನಡೆಯಲಿದೆ. ಸಂಜೆ 4 ಗಂಟೆಗೆ ಹರಾಜಿನ ನಂತರ ಸ್ವಾಮಿಯನ್ನು ಅಲಂಕಾರ ಮಾಡಿ ಅಡ್ಡಪಲ್ಲಕ್ಕಿಯಲ್ಲಿ ಗುಡಿ ತುಂಬಲಾಗುವುದು.

error: Content is protected !!