ಇಂದು ಸಿನಿಮಾ ಸಿರಿಯ ಸದಸ್ಯರ ಮಹಾಸಭೆ

ದಾವಣಗೆರೆಯ ಚಲನಚಿತ್ರ ಅಭಿಮಾನಿ ಗಳ ಕ್ರಿಯಾತ್ಮಕ ಸಂಸ್ಥೆ `ಸಿನಿಮಾ ಸಿರಿ’ ಸಂಸ್ಥೆಯು ಇಂದು ಸಂಜೆ 6 ಕ್ಕೆ ನಗರದ ಶಿವಯೋಗ ಮಂದಿರದ ಜಯದೇವ ಹಾಸ್ಟೆಲ್ ಸಭಾಂಗಣದಲ್ಲಿ ಅಧ್ಯಕ್ಷ ಸುರಭಿ ಶಿವಮೂರ್ತಿ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಮಹಾಸಭೆ ಕರೆಯಲಾಗಿದೆ ಎಂದು ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಂ.ಜಿ. ಜಗದೀಶ್, ಸಂಸ್ಥೆಯ ಸಂಸ್ಥಾಪಕರಲ್ಲೊಬ್ಬರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

error: Content is protected !!