ಮಲೇಬೆನ್ನೂರಿನಲ್ಲಿ ಇಂದು ಸಾಧನಾ ಸಮಾವೇಶ

ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಲೇಬೆನ್ನೂರು ವಲಯ ಮಟ್ಟದ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಲಯ ಮೇಲ್ವೆಚಾರಕಿ ಶ್ರೀಮತಿ ಸಂಪತ್‌ಲಕ್ಷ್ಮಿ ತಿಳಿಸಿದ್ದಾರೆ.

ಉದ್ಘಾಟನೆ : ಪುರಸಭೆ ಸಿಓ ಎ.ಸುರೇಶ್, ಅಧ್ಯಕ್ಷತೆ : ಬಿ.ಚಿದಾನಂದಪ್ಪ, ಮುಖ್ಯ ಅತಿಥಿಗಳು : ಜಿಲ್ಲಾ ನಿರ್ದೇಶಕ ಎಂ.ಲಕ್ಷ್ಮಣ, ಪಿಎಸ್ಐ ಪ್ರಭು ಕೆಳಗಿನ ಮನೆ, ವೈದ್ಯಾಧಿಕಾರಿ ಡಾ.ಲಕ್ಷ್ಮಿದೇವಿ, ಜಿ.ಮಂಜುನಾಥ್ ಪಟೇಲ್, ಬೆಣ್ಣೆಹಳ್ಳಿ ಹಾಲೇಶಪ್ಪ, ಭಾನುವಳ್ಳಿ ಸುರೇಶ್, ಯೋಜನಾಧಿಕಾರಿ ವಸಂತ್ ದೇವಾಡಿಗ.

error: Content is protected !!