ಸುದ್ದಿ ಸಂಗ್ರಹಶ್ರೀ ಬಸವೇಶ್ವರ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಪರಮೇಶ್January 9, 2024January 9, 2024By Janathavani0 ರಾಣೇಬೆನ್ನೂರು, ಜ.8- ನಗರದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷರಾಗಿ ಪರಮೇಶ ಗೌಳಿ, ಉಪಾಧ್ಯಕ್ಷರಾಗಿ ಮಂಜುನಾಥ ಓಲೇಕಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಾವಣಗೆರೆ