ಎಸ್.ನಿಜಲಿಂಗಪ್ಪ ಬಡಾವಣೆ ಬಕ್ಕೇಶ್ವರ ಶಾಲೆ ಹತ್ತಿರ (ರೆಡ್ಡಿ ಬಿಲ್ಡಿಂಗ್ ಸರ್ಕಲ್) ಶ್ರೀ ಓಂಕಾರ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ ನೆರವೇರಲಿದೆ. ಸಂಜೆ 7 ಗಂಟೆಗೆ ಪಡಿಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಯಲಿದೆ.
July 23, 2024