ಶ್ರೀ ಶಬರಿಮಲೈ ಅಯ್ಯಪ್ಪ ಸ್ವಾಮಿ ಭಕ್ತವೃಂದ ಮಂಡಳಿಯಿಂದ ಶ್ರೀ ಬೀರಲಿಂಗೇ ಶ್ವರ ದೇವಸ್ಥಾನದ ಆವರಣದಲ್ಲಿ ಮಕರ ಸಂಕ್ರಾಂತಿ ಜ್ಯೋತಿ ಪೂಜೆ ಮತ್ತು ಅನ್ನ ಸಂತರ್ಪಣೆ ಕಾರ್ಯ ಕ್ರಮ ನಡೆಯಲಿದೆ.ಬೆಳಿಗ್ಗೆ 11 ಗಂಟೆಗೆ ಅಭಿಷೇಕ, ಸಂಜೆ 6ಕ್ಕೆ ಮಹಾಮಂಟಪದಲ್ಲಿ ಶ್ರೀ ಮಹಾಗಣಪತಿ, ಶ್ರೀ ಸುಬ್ರಮಣ್ಯ ಸ್ವಾಮಿ, ಶ್ರೀ ಅಯ್ಯಪ್ಪಸ್ವಾಮಿ ಯನ್ನು ಪ್ರತಿಷ್ಠಾಪನೆ ಮಾಡುವುದು. ಸಂಜೆ 6-30 ಕ್ಕೆ ಜ್ಯೋತಿ ಪೂಜೆ ಕಾರ್ಯಕ್ರಮ, ಸಂಜೆ 7ಕ್ಕೆ ಅಯ್ಯಪ್ಪ ಸ್ವಾಮಿ ಭಜನಾ ಕಾರ್ಯಕ್ರಮ ನಂತರ ಪಡಿಪೂಜೆ ಮಹಾಮಂಗಳಾರತಿ ಅನಂತರ ಪ್ರಸಾದ
ವಿನಿಯೋಗ ನಡೆಯಲಿದೆ.
July 24, 2024