ಮಲೇಬೆನ್ನೂರು : 6ನೇ ದಿನಕ್ಕೆ ಕಾಲಿಟ್ಟ ಧರಣಿ ಮಲೇಬೆನ್ನೂರು : 6ನೇ ದಿನಕ್ಕೆ ಕಾಲಿಟ್ಟ ಧರಣಿ

ಮಲೇಬೆನ್ನೂರು : 6ನೇ ದಿನಕ್ಕೆ ಕಾಲಿಟ್ಟ ಧರಣಿ ಮಲೇಬೆನ್ನೂರು : 6ನೇ ದಿನಕ್ಕೆ ಕಾಲಿಟ್ಟ ಧರಣಿ

ಮಲೇಬೆನ್ನೂರು, ಜ.14- ಭಾನುವಳ್ಳಿ ಗ್ರಾಮದ ರಾಜವೀರ ಮದಕರಿ ನಾಯಕ ಮಹಾದ್ವಾರದ ಪಕ್ಕದಲ್ಲಿ ಅನಧಿಕೃತವಾಗಿ ಪ್ರತಿಷ್ಠಾಪಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ, ವಾಲ್ಮೀಕಿ ಸಮಾಜದವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಭಾನುವಾರ 6ನೇ ದಿನಕ್ಕೆ ಕಾಲಿಟ್ಟಿದೆ.

error: Content is protected !!