ಜಿಗಳಿ : ಶ್ರೀ ಗುರು ಸಿದ್ಧರಾಮೇಶ್ವರರ ಜಯಂತಿ

ಜಿಗಳಿ : ಶ್ರೀ ಗುರು ಸಿದ್ಧರಾಮೇಶ್ವರರ ಜಯಂತಿ

ಮಲೇಬೆನ್ನೂರು, ಜ.16- ಜಿಗಳಿ ಗ್ರಾಮದ ಗ್ರಾ.ಪಂ. ಕಚೇರಿ ಮತ್ತು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾಶಿವಯೋಗಿ ಶ್ರೀ ಗುರುಸಿದ್ಧರಾಮೇಶ್ವರರ 851ನೇ ಜಯಂತಿಯನ್ನು ಆಚರಿಸಲಾಯಿತು.

ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಜಿ.ಆನಂದಪ್ಪ, ಶಾಲಾ ಮುಖ್ಯಶಿಕ್ಷಕ ಜಿ.ನಾಗೇಶ್ ಅವರು ಸಿದ್ಧರಾಮೇಶ್ವರರ ಕಾಯಕ ಹಾಗೂ ವಚನಗಳ ಬಗ್ಗೆ ತಿಳಿಸಿದರು. ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪಾ ಸೋಮಶೇಖರ್, ಉಪಾಧ್ಯಕ್ಷ ವೈ.ಚೇತನ್‌ಕುಮಾರ್, ಗ್ರಾ.ಪಂ. ಸದಸ್ಯರಾದ ಎನ್.ಎಂ.ಪಾಟೀಲ್, ಡಿ.ಎಂ.ಹರೀಶ್, ಜಿ.ಬೇವಿನಹಳ್ಳಿಯ ಹೋಬಳಿ ಗೌಡ್ರ ಆನಂದ್, ದೇವರಾಜ್, ಬಿ.ಕೆ.ರಂಗನಾಥ್, ಪೂಜಾರ್ ನಾಗರಾಜ್, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಬಿ.ಎಂ.ದೇವೇಂದ್ರಪ್ಪ, ಎಂ.ವಿ.ನಾಗರಾಜ್, ಪಿಡಿಓ ಉಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಬಿ.ಪ್ರಭಾಕರ್, ಮಾಜಿ ಅಧ್ಯಕ್ಷ ಜಿ.ಪಿ.ಹನುಮಗೌಡ, ಎಸ್‌ಡಿಎಂಸಿ ಸದಸ್ಯರಾದ ವಿಜಯಭಾಸ್ಕರ್, ವಿಜಯಕುಮಾರ್, ಬಿ.ಕೆ.ನಾಗರಾಜ್, ಭರಮಗೌಡ, ಬಾಲಕೇಂದ್ರದ ಅಧ್ಯಕ್ಷ  ಜಿ.ಆರ್.ಚಂದ್ರಪ್ಪ, ರೈತ ಸಂಘದ ರುದ್ರಗೌಡ, ಪತ್ರಕರ್ತ ಜಿಗಳಿ ಪ್ರಕಾಶ್, ಗ್ರಾ.ಪಂ.ನ ಬಿ.ಮೌನೇಶ್, ಬಸವರಾಜಯ್ಯ, ಮುತ್ತು, ರಂಗನಾಥ್, ಶಾಲಾ ಶಿಕ್ಷಕರಾದ ಲಿಂಗರಾಜ್, ಗುಡ್ಡಪ್ಪ, ಶ್ರೀನಿವಾಸ್ ರೆಡ್ಡಿ, ಜಯಶ್ರೀ, ಲೋಕೇಶ್ ಮತ್ತಿತರರು ಭಾಗವಹಿಸಿದ್ದರು.

error: Content is protected !!