ನಗರದಲ್ಲಿ ಇಂದು ಉಪನ್ಯಾಸ

ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ಸಂಶೋಧನಾ ಕೇಂ ದ್ರದ ವತಿಯಿಂದ ಇಂದು ಮಧ್ಯಾಹ್ನ 3.30 ಕ್ಕೆ ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಸಭಾಂಗಣದಲ್ಲಿ ವಿವೇಕ್ ಪೋಷಕರ ಆರೋಗ್ಯ ಕಾರ್ಯಾಗಾರದಡಿಯಲ್ಲಿ `ಹೆಚ್ಚುತ್ತಿ ರುವ ಮಧುಮೇಹ ರೋಗ (ಸಕ್ಕರೆ ಕಾಯಿಲೆ) ಆತಂಕ ಬೇಡ. ಅರಿವಿ ರಲಿ’ ಎಂಬ ವಿಷಯದ ಮೇಲೆ ಡಾ. ಮಲ್ಲಿಕಾರ್ಜುನ್ ಮಾತನಾಡಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಜಿ. ಗುರುಪ್ರಸಾದ್ ತಿಳಿಸಿದ್ದಾರೆ.

error: Content is protected !!