ಮಲೇಬೆನ್ನೂರು : 10ನೇ ದಿನಕ್ಕೆ ಸತ್ಯಾಗ್ರಹ

ಮಲೇಬೆನ್ನೂರು : 10ನೇ ದಿನಕ್ಕೆ ಸತ್ಯಾಗ್ರಹ

ಮಲೇಬೆನ್ನೂರು, ಜ.18- ಭಾನುವಳ್ಳಿ ಗ್ರಾಮದ ರಾಜವೀರ ಮದಕರಿ ನಾಯಕ ಮಹಾದ್ವಾರದ ಪಕ್ಕದಲ್ಲಿ ಅನಧಿಕೃತವಾಗಿ ಪ್ರತಿಷ್ಠಾಪಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವುಗೊಳಿಸುವಂತೆ ಒತ್ತಾಯಿಸಿ, ವಾಲ್ಮೀಕಿ ಸಮಾಜದವರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಗುರುವಾರ 10ನೇ ದಿನಕ್ಕೆ ಕಾಲಿಟ್ಟಿದೆ.

error: Content is protected !!