ನಗರದ ಅಕ್ಕಮಹಾದೇವಿ ಸಮಾಜದಲ್ಲಿ ಇಂದು ಹುಣ್ಣಿಮೆ ಕಾರ್ಯಕ್ರಮ

ಶ್ರೀ ಅಕ್ಕಮಹಾದೇವಿ ಸಮಾಜದ ಆವರಣದಲ್ಲಿ ಇಂದು ಸಂಜೆ 5.34ಕ್ಕೆ ಹುಣ್ಣಿಮೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ಸಮಾಜದ ಅಧ್ಯಕ್ಷರಾದ ಕೆ.ಕೆ ಸುಶೀಲಮ್ಮ ಅಧ್ಯಕ್ಷತೆ ವಹಿಸುವರು. ರಾಮ ಜನ್ಮ ಭೂಮಿಯ ಉದ್ಘಾಟನೆ ಹಿನ್ನೆಲೆಯಲ್ಲಿ ಸ್ವಾಮಿ ವಿವೇಕಾನಂದರ ದಿವ್ಯ ನುಡಿಗಳು ಹಾಗೂ ಗಣರಾಜ್ಯೋತ್ಸವದ ಬಗ್ಗೆ ಸಮಾಜದ ಸದಸ್ಯರಿಂದ ವಿಚಾರ ವಿನಿಮಯ, ಚಿಂತನ ಮಂಥನ ಕಾರ್ಯಕ್ರಮ ನಡೆೆಯಲಿದೆ. 

ಶ್ರೀಮತಿ ಜಯಮ್ಮ ನೀಲಗುಂದ, ಕಾರ್ಯದರ್ಶಿ ಶ್ರೀಮತಿ ಸುವರ್ಣ ದೊಗ್ಗಳ್ಳಿ ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

error: Content is protected !!