ಬೆಂಗಳೂರು, ಜ.28- ಬೆಂಗಳೂರಿನ ಶ್ವಾಸಯೋಗ ಸಂಸ್ಥೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವರುಗಳಾದ ಶಂಕರ್ ಪಾಟೀಲ್ ಮುನೇನಕೊಪ್ಪ, ಎಂ.ಪಿ.ರೇಣುಕಾ ಚಾರ್ಯ ಹಾಗೂ ಶ್ರೀ ಮಲ್ಲಿಕಾರ್ಜುನ ಬಾಳಿಕಾಯಿ ಉಪಸ್ಥಿತರಿದ್ದರು.
ವಚನಾನಂದ ಶ್ರೀಗಳ ಆಶೀರ್ವಾದ ಪಡೆದ ಜಗದೀಶ್ ಶೆಟ್ಟರ್
![08 shettar ashirvada news 29.01.2024 ವಚನಾನಂದ ಶ್ರೀಗಳ ಆಶೀರ್ವಾದ ಪಡೆದ ಜಗದೀಶ್ ಶೆಟ್ಟರ್](https://janathavani.com/wp-content/uploads/2024/01/08-shettar-ashirvada-news-29.01.2024-.jpg)