ಮಲೇಬೆನ್ನೂರಿಗೆ ಇಂದು ಸಂವಿಧಾನ ಜಾಗೃತಿ ಜಾಥಾ

75 ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾವು ಇಂದು 11 ಗಂಟೆಗೆ ಮಲೇಬೆನ್ನೂರು ಪಟ್ಟಣಕ್ಕೆ ಆಗಮಿಸುತ್ತಿದ್ದು,  ಜಾಗೃತಿ ಜಾಥಾ ವಾಹನವನ್ನು ಅದ್ಧೂರಿಯಾಗಿ ಸ್ವಾಗತಿಸಲು ಪಟ್ಟಣದ ಜನತೆ ಪುರಸಭೆ ಸದಸ್ಯರು ವಿದ್ಯಾರ್ಥಿಗಳು, ಶಿಕ್ಷಕರು ವಿವಿಧ ಇಲಾಖೆಗಳ ಅಧಿಕಾರಿಗಳು ಆಗಮಿಸುವಂತೆ ಪುರಸಭೆ ಮುಖ್ಯಾಧಿಕಾರಿ ಎ. ಸುರೇಶ್, ಉಪ ತಹಸೀಲ್ದಾರ್ ಆರ್ ರವಿ ತಿಳಿಸಿದ್ದಾರೆ.

error: Content is protected !!