ಕರಿನೀರ ವೀರ

ಕರಿನೀರ ವೀರ

ದಾವಣಗೆರೆ: ರಂಗಭೂಮಿ ಟ್ರಸ್ಟ್ ಕೊಡಗು ಹಾಗೂ ಪ್ರೇರಣಾ ಯುವ ಸಂಸ್ಥೆ ಸಹಯೋಗದಲ್ಲಿ ಶನಿವಾರ ಸಂಜೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾರ್ವಕರ್ ಬದುಕಿನ ಕಥಾನಕ ಕರಿನೀರ ವೀರ ನಾಟಕ ಪ್ರದರ್ಶನವನ್ನು ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಂಡ ಕಾರ್ಯಪ್ಪ ರಚನೆ, ಪರಿಕಲ್ಪನೆ, ವಿನ್ಯಾಸ ಹಾಗೂ ನಿರ್ದೇಶನದಲ್ಲಿ ನಡೆದ ಈ ನಾಟಕ ಪ್ರದರ್ಶನ ವನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದ ವೀರ ಸಾರ್ವಕರ್ ಅವರ ಸಾಹಸಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿತ್ತು. 

error: Content is protected !!