ದಾವಣಗೆರೆ, ಫೆ. 18- ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದಿಂದ ಇದೇ ದಿನಾಂಕ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸ ಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ವಿದ್ಯಾರ್ಹತೆಗೆ ಅನು ಗುಣವಾಗಿ ಉದ್ಯೋಗಾವಕಾಶ ಒದಗಿಸುವ ಸಂಬಂಧ ಈ ಮೇಳವನ್ನು ಆಯೋಜಿಸಲಾಗಿದೆ. ನೋಂದಣಿ ಯಾಗಲು ವೆಬ್ಸೈಟ್; https;//skillconnect.kaushalkar.com ಮೂಲಕ ನೋಂದಾಯಿಸಿ ಉದ್ಯೋಗಾಕಾಂಕ್ಷಿಗಳು ಇದರ ಸದುಪಯೋಗ ಪಡೆ ಯಲು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
July 23, 2024