ಹರಿಹರ, ಫೆ. 18 – ಹರಿಹರದ ಶ್ರೀ ಪೀಠದಲ್ಲಿ ಜಗದ್ಗುರು ವಚನಾನಂದ ಶ್ರೀಗಳು, ಟ್ರಸ್ಟ್ನ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ಕಾರ್ಯದರ್ಶಿ ಜ್ಯೋತಿಪ್ರಕಾಶ್, ಸಂಘದ ರಾಜ್ಯಾದ್ಯಕ್ಷ ಜಿ.ಪಿ.ಪಾಟೀಲ್ ಹಾಗೂ ಶ್ರೀಪೀಠದ ಟ್ರಸ್ಟ್ನ ಇತರೆ ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಶ್ರೀ ಪೀಠದ ನಿತ್ಯದಾಸೋಹ ಹಾಗೂ ಪೀಠದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ದಾಸೋಹ ಸಮಿತಿ ರಾಜ್ಯಾಧ್ಯಕ್ಷರಾಗಿ ವಕೀಲರಾದ ಪ್ರಕಾಶ ಪಾಟೀಲ್ ಅವರನ್ನು ನೇಮಿಸಲಾಗಿದೆ ಎಂದು ಶ್ರೀಪೀಠದ ಆಡಳಿತಾಧಿಕಾರಿ ಡಾ.ರಾಜ್ ಕುಮಾರ್ ತಿಳಿಸಿದ್ದಾರೆ.
August 27, 2024