ಸುದ್ದಿ ಸಂಗ್ರಹಲೋಕಸಭಾ ಚುನಾವಣೆ: ಡಿಬಿಗೆ ಉಸ್ತುವಾರಿFebruary 24, 2024February 24, 2024By Janathavani0 ದಾವಣಗೆರೆ, ಫೆ.23- ಮುಂಬರುವ ಲೋಕಸಭಾ ಚುನಾವಣೆಗೆ ಬೂತ್ ಮಟ್ಟದ ಏಜೆಂಟರ ನೇಮಕಾತಿಯ ಜಿಲ್ಲಾ ಉಸ್ತುವಾರಿಯನ್ನಾಗಿ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ