ಸುದ್ದಿ ಸಂಗ್ರಹನಗರದಲ್ಲಿಂದು ಪಾಲಿಕೆಯ ಆಯ್ಯ-ವ್ಯಯ ಸಭೆFebruary 26, 2024February 26, 2024By Janathavani0 ಇಂದು ಮಧ್ಯಾಹ್ನ 3 ಗಂಟೆಗೆ ಮಹಾನಗರ ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಮಹಾಪೌರರಾದ ಬಿ.ಹೆಚ್.ವಿನಾಯಕ ಅವರ ಅಧ್ಯಕ್ಷತೆಯಲ್ಲಿ ಆಯ – ವ್ಯಯ ಸಭೆಯನ್ನು ಆಯೋಜಿಸಲಾಗಿದೆ ಎಂದು ಪಾಲಿಕೆಯ ಪರಿಷತ್ ಕಾರ್ಯದರ್ಶಿ ತಿಳಿಸಿದ್ದಾರೆ. ದಾವಣಗೆರೆ