ಲೋಕಿಕೆರೆಯಲ್ಲಿ ಇಂದು ಪ್ರತಿಷ್ಠಾಂಗ ಹೋಮ

ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಗ್ರಾಮದ ಸಮೀಪವಿರುವ ತ್ರಿಕೂಟಾಚಲ ದೇವಾಲಯದಲ್ಲಿ ಶ್ರೀ ಉಮಾಮಹೇಶ್ವರಸ್ವಾಮಿ, ಶ್ರೀ ವಿಜಯದುರ್ಗಾ ಪರಮೇಶ್ವರಿ ಅಮ್ಮನವರು, ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವರುಗಳ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಇಂದು ಬೆಳಿಗ್ಗೆ 8 ಗಂಟೆಗೆ ನವಚಂಡಿಕಾ ಹೋಮದ ಅಂಗವಾಗಿ ಶ್ರೀ ದುರ್ಗಾಸಪ್ತಶತೀ ಪಾರಾಯಣ, ಸಂಜೆ 5 ಕ್ಕೆ ಶ್ರೀ ವಿಜಯದುರ್ಗಾಪರಮೇಶ್ವರಿ ಅಮ್ಮನವರ ಬಿಂಬಿ ಶುದ್ಧಿ, ಸಪ್ತ ಅಧಿವಾಸ ಪೂಜೆ, ಪ್ರತಿಷ್ಠಾಂಗ ಹೋಮ

error: Content is protected !!