ಲೋಕಿಕೆರೆಯಲ್ಲಿ ಇಂದು ಮಹಾಪೂಜೆ

ದಾವಣಗೆರೆ ತಾಲ್ಲೂಕಿನ ಲೋಕಿಕೆರೆ ಗ್ರಾಮದ ಸಮೀಪವಿರುವ ತ್ರಿಕೂಟಾಚಲ ದೇವಾಲಯದಲ್ಲಿ ಶ್ರೀ ಉಮಾ ಮಹೇಶ್ವರ ಸ್ವಾಮಿ, ಶ್ರೀ ವಿಜಯ ದುರ್ಗಾಪರಮೇಶ್ವರಿ ಅಮ್ಮನವರು, ಶ್ರೀ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವರುಗಳ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಸಂಜೆ 5 ಗಂಟೆಗೆ ಮಹಾಪೂಜೆ, ಅಷ್ಟಾವಧಾನ ಸೇವೆ ನಡೆಯಲಿದೆ. 

error: Content is protected !!