ಹಳೇ ಕುಂದವಾಡ ಇಂದು ಹೋಮ

ಶ್ರೀ ಕರಿಬಸವೇಶ್ವರ ಸ್ವಾಮಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಿಗ್ಗೆ 9 ಕ್ಕೆ ಧ್ವಜಾರೋಹಣ, ಮಹಾರುದ್ರ, ಮಹಾಮೃತ್ಯುಂಜಯ ಹೋಮ ನಡೆಯಲಿದೆ. ಶ್ರೀ  ಕರಿಸಬವೇಶ್ವರ ಸ್ವಾಮಿ ಪುಣ್ಯಕ್ಷೇತ್ರದ ಧರ್ಮಾಧಿಕಾರಿ ಜೆ. ರಾಜಣ್ಣ ನೇತೃತ್ವ ವಹಿಸಿಕೊಳ್ಳಲಿದ್ದಾರೆ.

error: Content is protected !!