ಸುದ್ದಿ ಸಂಗ್ರಹರಾಜನಹಳ್ಳಿಯಲ್ಲಿ ಇಂದು ಆಯವ್ಯಯ ಮಂಡನೆMarch 9, 2024March 9, 2024By Janathavani0 ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಇಂದು ಬೆಳಿಗ್ಗೆ 11.30ಕ್ಕೆ 6ನೇ ವರ್ಷದ ವಾಲ್ಮೀಕಿ ಜಾತ್ರೆಯ ಆಯವ್ಯಯ ಮಂಡನಾ ಸಭೆಯಲ್ಲಿ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕರೆಯಲಾಗಿದೆ ಎಂದು ಮಠದ ಧರ್ಮದರ್ಶಿ ಕೆ.ಬಿ.ಮಂಜುನಾಥ್ ತಿಳಿಸಿದ್ದಾರೆ. ದಾವಣಗೆರೆ