ನೀರು ಬಳಕೆದಾರರ ಸಹಕಾರ ಸಂಘಕ್ಕೆ ಆಯ್ಕೆ

ದಾವಣಗೆರೆ, ಮಾ. 11- ಈಚೆಗೆ ನಡೆದ ಚುನಾವಣೆಯಲ್ಲಿ ಶಿರಮಗೊಂಡನಹಳ್ಳಿ ನೀರು ಬಳಕೆದಾರರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಕಬ್ಬೇರ ಡಿ. ಜಯಪ್ಪ, ಉಪಾಧ್ಯಕ್ಷರಾಗಿ ಎ.ಬಿ. ಗುರುಶಂಕರ್  ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

error: Content is protected !!