ರಾಷ್ಟ್ರೀಯ ಗುಣ ನಿಯಂತ್ರಣ ಮಾನಿಟರ್ ಸುನೀಲ್ ಕುಮಾರ್ ಬಿಹಾರ್, ಅವರು ಇಂದಿನಿಂದ ಇದೇ ದಿನಾಂಕ 20 ರವರೆಗೆ ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದಾರೆ. ಇವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ-3 ರಡಿಯಲ್ಲಿ ನಿರ್ಮಾಣ ಮಾಡಿದ ಕಾಮಗಾರಿಗಳ ಪರಿವೀಕ್ಷಣೆ ಮಾಡಲಿದ್ದಾರೆ. ಸಾರ್ವಜನಿಕರು ಇದೇ ದಿನಾಂಕ 20 ರಂದು ಇವರನ್ನು ಸಂಪರ್ಕಿಸ ಬಹುದು. ಮೊಬೈಲ್ ಸಂಖ್ಯೆ 9798253742 ಗೆ ಕರೆ ಮಾಡಬಹುದು. ನಗರದ ಹೋಟೆಲ್ ಸಾಯಿ ಇಂಟರ್ ನ್ಯಾಷನಲ್ ವಾಸ್ತವ್ಯ ಮಾಡುವರು ಎಂದು ಯೋಜನಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
August 27, 2024