ಸುದ್ದಿ ಸಂಗ್ರಹಸಿಎನ್ಕೆ ನಿಧನಕ್ಕೆ ಸೋಮಲಾಪುರ ಸಂತಾಪMarch 20, 2024March 20, 2024By Janathavani0 ದಾವಣಗೆರೆ, ಮಾ.19- ಸಚಿವರಾಗಿ ಮಾಯಕೊಂಡ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದ ನಾಗಮ್ಮ ಕೇಶವಮೂರ್ತಿ ಅವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ಸಂತಾಪ ಸೂಚಿಸಿದ್ದಾರೆ. ದಾವಣಗೆರೆ