ಕರುಣಾ ಜೀವ ಕಲ್ಯಾಣ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಉಚಿತ ಮಜ್ಜಿಗೆ ಹಾಗೂ ನೀರಿನ ವಿತರಣಾ ಕಾರ್ಯಕ್ರಮ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಶಿವಯೋಗಾಶ್ರಮದ ಮುಂಭಾಗ ಹಮ್ಮಿಕೊಳ್ಳಲಾಗಿದೆ. ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಟ್ರಸ್ಟ್ ಅಧ್ಯಕ್ಷ ಡಾ. ಹೆಚ್.ಎನ್. ಮಲ್ಲಿ ಕಾರ್ಜುನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಜುಳಾ ಡಾ. ಸಿದ್ಧಪ್ಪ, ಶಿವನಕೆರೆ ಬಸವಲಿಂಗಪ್ಪ, ಮಂಜುಳಾ ಬಸವಲಿಂಗಪ್ಪ ಭಾಗವಹಿಸಲಿದ್ದಾರೆ.
July 23, 2024