ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ 1 ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಯಶಾ ದಿನೇಶ್,  ಡಿ.ಹೆಚ್.ಗುರುಸಿದ್ಧಸ್ವಾಮಿ, ಪ್ರಾಚಾರ್ಯರು, ಎಸ್.ಪಿ. ಚಂದ್ರ ದಾವಣಗೆರೆ ಇವರುಗಳು ಇಂದಿನ ದಾನಿಗಳಾ ಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಟ್ರಸ್ಟ್ ನಿರ್ದೇಶಕರಾದ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.

error: Content is protected !!