ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಯುಗಾದಿ ಅಮಾವಾಸ್ಯೆ

ಕೋಡಿ ಕ್ಯಾಂಪ್‌ ಕೊಟ್ಟೂರೇಶ್ವರ ಸ್ವಾಮಿ ಮಠದಲ್ಲಿ ಇಂದು ಯುಗಾದಿ ಅಮಾವಾಸ್ಯೆ

ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್‌ (ದಾವಣಗೆರೆ) ಇವರಿಂದ ಮಾಗಾನಹಳ್ಳಿ ಕೋಡಿ ಕ್ಯಾಂಪ್‌ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಯುಗಾದಿ ಅಮಾವಾಸ್ಯೆ ಪ್ರಯಕ್ತ ಇಂದು ಬೆಳಿಗ್ಗೆ 6.30ಕ್ಕೆ ಅಭಿಷೇಕ, ವಿಶೇಷ ಪೂಜೆ ನಡೆಯಲಿದೆ. ನಂತರ ಬೆಳಿಗ್ಗೆ 8 ರಿಂದ ಪ್ರಸಾದ ದಾಸೋಹ ಏರ್ಪಡಿಸಲಾಗಿದೆ.

ನಂದಿ ಪೆಟ್ರೋಲ್‌ ಬಂಕ್‌ ಮಾಲೀಕ ಟಿ.ಎಸ್‌. ಜಯರುದ್ರೇಶ್‌ ಅವರು  ಪ್ರಸಾದದ ಸೇವಾಕರ್ತರಾಗಿದ್ದಾರೆ.

 ವಿವರಕ್ಕೆ ಕಣಕುಪ್ಪಿ ಮುರುಗೇಶಪ್ಪ (96118 89151), ಟಿ.ಜಿ. ಬಕ್ಕೇಶಪ್ಪ (91089 888898) ಬಿ.ಚಿದಾನಂದಪ್ಪ (98455 28449), ಮಲ್ಲಾಬಾದಿ ಗುರು ಬಸವರಾಜ್‌ (79757 97079) ತಿಳಿಸಿದ್ದಾರೆ. 

ದಾಸೋಹ ಮನೆ ಮತ್ತು ಸಭಾಂಗಣ ಕಟ್ಟಡವು ಪ್ರಗತಿ ಹಂತದಲ್ಲಿದೆ. ಭಕ್ತಾದಿಗಳು ದೇಣಿಗೆ ಸಲ್ಲಿಸಬಹುದು.

error: Content is protected !!