ಹರಿಹರ: ನಾಳೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಹರಿಹರ, ಏ.8- ದಾವಣಗೆರೆ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಮತ್ತು ಉಪಾಧೀಕ್ಷಕರು,  ನಿರೀಕ್ಷಕರು ಹರಿಹರ ತಾ.ಪಂ. ಸಭಾಂಗಣದಲ್ಲಿ ನಾಡಿದ್ದು ದಿನಾಂಕ 10 ರ ಬುಧವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ವರೆಗೆ ಸರ್ಕಾರಿ ಕಚೇರಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

error: Content is protected !!