ಇಂದಿನಿಂದ `ಸಂಸ್ಕಾರ ಶಿಬಿರ’

ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ವತಿಯಿಂದ ಇಂದಿನಿಂದ ಒಂದು ವಾರಗಳ ಕಾಲ ಮಕ್ಕಳಿಗಾಗಿ ಸಂಸ್ಕಾರ ಶಿಬಿರ ಹಾಗೂ ಸಿದ್ಧ ಸಮಾಧಿ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿರುವ ಶ್ರೀ ವರಸಿದ್ಧಿ ವಿನಾ ಯಕ ದೇವಸ್ಥಾನದಲ್ಲಿ ಪರಿಚಯ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ ಎಂದು ರೇಣುಕಾ ಮಾತಾಜಿ ತಿಳಿಸಿ ದ್ದಾರೆ. ವಿವರಕ್ಕೆ ಸಂಪರ್ಕಿಸುವ ಮೊ.ಸಂ : 94486 67523, 99646 75441, 9731993770.

error: Content is protected !!