ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ ಒಂದು ತಿಂಗಳು ನಡೆಸುತ್ತಿರುವ ಮಜ್ಜಿಗೆ  ವಿತರಣಾ ಕಾರ್ಯಕ್ರಮಕ್ಕೆ ಇಂದು ಎ.ಹೆಚ್. ಶಿವಪ್ಪಯ್ಯ ಮತ್ತು ಮರಿ ಮೊಮಕ್ಕಳಾದ ಎ.ಹೆಚ್.  ಸಂತೋಷ್, ಎ.ಹೆಚ್.ಸಂದೇಶ್, ಶ್ರೀಮತಿ ದೇವಿಕಾ ಸಮರ್ಥ್ ಪಟೇಲ್, ಕುಮಾರಿ ಮೈರಾ ಸಮರ್ಥ್ ಪಟೇಲ್ ಅವರು  ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು  ಸಂಪರ್ಕಿಸಬಹುದು.

error: Content is protected !!