ಜೆ.ಸಿ. ಬಡಾವಣೆಯಲ್ಲಿರುವ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಇಂದಿನಿಂದ ಇದೇ ದಿನಾಂಕ 28 ರವರೆಗೆ ಶಕ್ತಿಶಾಲಿ ವ್ಯಕ್ತಿತ್ವ ನಿರ್ಮಾಣ ಬೇಸಿಗೆ ಶಿಬಿರ ನಡೆಯಲಿದೆ. ಧ್ಯಾನ, ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವ ಸುಲಭ ಉಪಾಯ, ಮಕ್ಕಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ಯೋಗ, ಪ್ರಾಣಾಯಾಮ, ಕ್ರಾಫ್ಟ್, ಚಿತ್ರಕಲೆ, ಸಂಗೀತ ಇತ್ಯಾದಿ ವಿಷಯಗಳನ್ನು ಹೇಳಿ ಕೊಡಲಾಗುವುದು ವಿವರಕ್ಕೆ ಸಂಪರ್ಕಿಸಿ : 9482925858.
July 23, 2024