ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ದೀಪಾರ್ಚನೆ

ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ದೀಪಾರ್ಚನೆ

ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಗೆ ನಿನ್ನೆ ಮಾಡಲಾಗಿದ್ದ ಬೆಟ್ಟಡಿಕೆ ಅಲಂಕಾರದ ಪೂಜೆಯು ಭಕ್ತರ ಗಮನ ಸೆಳೆಯಿತು.

ದೇವಸ್ಥಾನದಲ್ಲಿ ಇಂದು ಸಂಜೆ 6.30ರಿಂದ ವಾಸವಿ ಆರತಿ ಹಾಡುಗಳೊಂದಿಗೆ ಶ್ರೀ ದೇವಿಗೆ ದೀಪಾರ್ಚನೆ ಮಾಡಲಾಗುತ್ತದೆ. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಾಡಾಗಿದೆ ಎಂದು ಸಂಘದ ಅಧ್ಯಕ್ಷ ಆರ್‌. ಎಲ್‌. ಪ್ರಭಾಕರ್‌, ಕಾರ್ಯದರ್ಶಿ ಜೆ. ರವೀಂದ್ರ ಗುಪ್ತ ತಿಳಿಸಿದ್ದಾರೆ.

error: Content is protected !!