ನಗರದಲ್ಲಿ ನಾಡಿದ್ದು ಜೀವನ ಕಲೆ ಶಿಬಿರ

ದಾವಣಗೆರೆೆ, ಮೇ 20- ಗುರುದೇವ ಶ್ರೀ ರವಿಶಂಕರ್‌ ಅವರ ಆರ್ಟ್‌ ಆಫ್‌ ಲಿವಿಂಗ್‌ ವತಿಯಿಂದ ಜೀವನ ಕಲೆಯ ಬೇಸಿಗೆ ಕಾರ್ಯಕ್ರಮವು ವಿಜಯನಗರ ಬಡಾವಣೆ, ಹೊಸ ಆರ್‌ಟಿಓ ಹತ್ತಿರ, ದಿನಾಂಕ 23ರಿಂದ ಇದೇ ದಿನಾಂಕ 26ರವರೆಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 4.30 ರಿಂದ 7 ಗಂಟೆಯವರೆಗೆ 2 ಬ್ಯಾಚುಗಳಲ್ಲಿ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 99005 01877, 77601 55659.

error: Content is protected !!